Vijaypura

ಮನೆಗೆಲಸ ಮಾಡೋ ವಿಚಾರಕ್ಕೆ ಪತ್ನಿಯನ್ನೆ ಕೊಚ್ಚಿ ಕೊಂದ ಪತಿರಾಯ

Share

ಮನೆಯಲ್ಲಿ ಕೆಲಸ ಮಾಡೋ‌ ವಿಚಾರವಾಗಿ ಪತಿ ಪತ್ನಿ ನಡೆದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರ ‌ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ.

60 ವರ್ಷದ ನಾಗಮ‌್ಮ ( 60 ) ಪತಿಯಿಂದ ಕೊಲೆಯಾದ ಮಹಿಳೆಯಾಗಿದ್ದು ನಾಗಮ್ಮ ಪತಿ ಯಲ್ಲಪ್ಪ ನಿಂದ ಹೇಯ ಕೃತ್ಯ ನಡೆಸಿದ್ದಾನೆ. ಸ್ಥಳಕ್ಕೆ ಬಸವನಬಾಗೇವಾಡಿ ಸಿಪಿಐ‌ ಸೋಮಶೇಖರ್ ಜುಟ್ಟಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಯಲ್ಲಪ್ಪನನ್ನು ವಶಕ್ಕೆ ಪಡೆದಿದ್ದು ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Tags:

error: Content is protected !!