Vijaypura

ಬಾವಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣು…

Share

ಯುವಕನೋರ್ವ ಬೌಡಿಯಲ್ಲಿ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಜಾಮೀಯಾ ಮಸೀದಿ ಹತ್ತಿರದ ಶಾಹಿ ಬೌಡಿಯಲ್ಲಿ ನಡೆದಿದೆ‌.

ನಗರದ ಚಪ್ಪರಬಂದ್ ನಿವಾಸಿ ಮಹಮ್ಮದ್ ರಫೀಕ್ ರಸೂಲ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಇನ್ನು ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಈ ಕುರಿತು ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

Tags:

error: Content is protected !!