ಚಾಲಕನ ನಿಯಂತ್ರಣ ತಪ್ಪಿ ಕಾರು ಪಕ್ಕದಲ್ಲಿದ್ದ ಗಿಡಕ್ಕೆ ಡಿಕ್ಕಿಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಖಾನಾಪುರ ತಾಲೂಕಿನ ಕಣಕುಂಬಿ ಪ್ರವಾಸ ಮಂದಿರದ ಬಳಿ ನಡೆದಿದೆ.

ಖಾನಾಪೂರ ತಾಲೂಕಿನ ಕಣಕುಂಬಿ ಪ್ರವಾಸಿ ಮಂದಿರದ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ಗಿಡ ಕ್ಕೆ ಹೊಡೆದಿದೆ. ಇದರ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಲಾಬಿ ಪಾಡುರಂಗ ಗವಸ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಚಾಲಕ ಮಹಾದೇವ ಗವಸ ಸೇರಿದಂತೆ ರೇμÁ್ಮ ಮಹಾದೇವ ಗವಸ, ಇವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಖಾನಾಪೂರ ಪೆÇಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.