Banglore

ಪಾದಯಾತ್ರೆಗೆ ಅರ್ಧಕ್ಕೆ ಕೈ ಕೊಟ್ಟು ಬೆಂಗಳೂರು ಕಡೆ ಹೋದ ಸಿದ್ದರಾಮಯ್ಯ

Share

ಬಹಳ ಹುರುಪಿನಿಂದ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸುಮಾರು 4 ಕಿ.ಮೀ. ನಡೆಯುತ್ತಿದ್ದಂತೆ ಸುಸ್ತಾಗಿದ್ದಾರೆ.

ಹೌದು ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ. ಎರಡು ದಿನದ ಹಿಂದೆಯμÉ್ಟೀ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈ ಕೈ ನೋವು ಕಾಣಿಸಿಕೊಂಡಿದ್ದು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿರುವ ಹಿನ್ನೆಲೆ ಬೆಂಗಳೂರಿ ಕಡೆಗೆ ತೆರಳಿದರು.

 

Tags:

error: Content is protected !!