ಕಂದಾಯ ಸಚಿವ ಆರ್.ಅಶೋಕ್ಗೂ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿರುವ ಸಚಿವ ಆರ್.ಅಶೋಕ್ ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಹನಿಟ್ರ್ಯಾಪ್ ತನಿಖೆ ಸಿಬಿಐ ಅಥವಾ ಹೈಕೋರ್ಟ್’ಗೆ ವಹಿಸಿ…
ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್ ಆಗಿದೆ, ಕಡಿವಾಣ ಹಾಕಬೇಕು : ಸತೀಶ್ ಜಾರಕಿಹೊಳಿ
“ಬದುಕೆಂಬುದು ಒಂದು ಪರೀಕ್ಷೆ” ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರ ಕವಿತೆ
ಧಾರವಾಡ ಮದಿಹಾಳ ಕ್ರಾಸ್ ಬಳಿಯ ಸಾರಿಗೆ ಡಿಪೋ ಸಮೀಪ ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ, ನಿಟ್ಟುಸಿರು ಬಿಟ್ಟ ಸ್ಥಳೀಯರು..
ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ