Banglore

ಸಿಎಂ ಭೇಟಿಯಾದ ನೀತಿ ಆಯೋಗದ ಸಲಹೆಗಾರ ಸನ್ಯುಕ್ತ ಸಮದ್ದಾರ್

Share

ನೀತಿ ಆಯೋಗದ ಸಲಹೆಗಾರರಾದ ಸನ್ಯುಕ್ತ ಸಮದ್ದಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಸಚಿವ ಮುನಿರತ್ನ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ: ಅಮಿತಾ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!