Athani

ಕೃಷ್ಣಾ ನದಿ ಸ್ವಚ್ಛತೆಗೆ ಮುಂದಾದ ಹಲ್ಯಾಳ ಗ್ರಾಮದ ಯುವಕರು.

Share

ರಾಜ್ಯದಲ್ಲಿ ಹಿಜಾಬ್ /ಕೇಸರಿ ಧರ್ಮ ಪ್ರಚಾರದ ವಿವಾದಲ್ಲಿ ತೊಡಗಿದ್ದರೆ ಅಥಣಿ ತಾಲೂಕಿನ ಹಲ್ಯಾಳ ಯುವಕರು ಸ್ವಯಂ ಪ್ರೆರೆಪನೆಯಿಂದ
ಕೃಷ್ಣಾ ನದಿ ಸ್ವಚ್ಛತೆಗೆ ಮುಂದಾಗಿ ಗ್ರಾಮಸ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

ಹಲ್ಯಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರವ್ವ ಪರಸಪ್ಪ ಮಾದರ, ಅವರ ಮಗನಾದ ರಾಹುಲ್ ಪರಸಪ್ಪ, ಮಾದರ್ ಹಾಗೂ ವಿನೋದ್ ಅರ್ಜುನ್ ಕುರಣಿ,ಪುಂಡಲಿಕ್ ಚಂದ್ರಪ್ಪ ಮಾದರ, ಇವರಿಂದ ಸ್ವಯಂ ಪ್ರೇರಿತವಾಗಿ ನದಿ ದಡದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಚಿಂಚಲಿ ಮಯಕ್ಕಾ ದೇವಿಯ ಜಾತ್ರೆ ನಿಮಿತ್ಯ ಸಾವಿರಾರು ಭಕ್ತಾದಿಗಳು ಮೊದಲು ಕೃಷ್ಣ ನದಿ ಪವಿತ್ರ ಸ್ನಾನ ಕ್ಕೆ ಹೆಚ್ಚಿನ ಆದ್ಯತೆ ನೀಡಿ ತದನಂತರ ದೇವಿಯ ದರ್ಶನಕ್ಕೆ ಹೋಗುತ್ತಾರೆ

ಹೋದ ವರ್ಷ ಪ್ರವಾಹದಿಂದ ನದಿ ತೀರಕ್ಕೆ ಅಪಾರ ಪ್ರಮಾಣದಲ್ಲಿ ಮುಳ್ಳುಗಳು ತುಂಬಿ ಜನಗಳಿಗೆ ಸಮಸ್ಯೆ ಆಗುವುದನ್ನು ಅರಿತು ಖುದ್ದಾಗಿ ಗೆಳೆಯರೊಂದಿಗೆ ನದಿ ಸ್ವಚ್ಛತೆ ಕಾರ್ಯವನ್ನು ಮಾಡಿ
ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ..

Tags:

error: Content is protected !!