Banglore

ಬಳ್ಳಾರಿ ಸೇರಿ ವಿವಿಧ ಜಿಲ್ಲೆಗಳ ಸಂಸದರು, ಶಾಸಕರಿಂದ ಸಿಎಂ ಭೇಟಿ

Share

ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಸಂಸದರು, ಶಾಸಕರ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿತು.

ಈ ಸಂದರ್ಭದಲ್ಲಿ ಸಚಿವರಾದ ಆನಂದ್ ಸಿಂಗ್, ಹಾಲಪ್ಪ ಆಚಾರ ಹಾಗೂ ಈ ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Tags:

error: Content is protected !!