ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್ಗಳಲ್ಲಿ ವೈನ್ ಮಾರಾಟಕ್ಕೆರಾಜ್ಯ ಸರ್ಕಾರವು ನಿರ್ಧರಿಸಿದ್ದು, ಇದನ್ನು ವಿರೋಧಿಸಿ ಅಣ್ಣಾ ಹಜಾರೆ ಅವರು ಅನಿರ್ದಿμÁ್ಟವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಮಹಾರಾರಾಷ್ಟ್ರ ಸಿಎಂ ಗೆ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಮಹಾರಾಷ್ಟ್ರ ಸಿಎಂ ಉದ್ಧವ್ಠಾಕ್ರೆಅವರಿಗೆಜ್ಞಾಪನಾ ಪತ್ರ ಬರೆದಿದ್ದು, ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿμÁ್ಟವಧಿ ಉಪವಾಸ ಸತ್ಯಾಗ್ರಹಆರಂಭಿಸುವುದಾಗಿ ಹೇಳಿದ್ದಾರೆ.

ವೈನ್ ನೀತಿಯನ್ನು ವಿರೋಧಿಸಿ ಫೆಬ್ರವರಿ 3 ರಂದುಸಿಎಂಗೆ ಈ ಮೊದಲು ಪತ್ರ ಕಳುಹಿಸಿದ್ದೆ ಆದರೆಅವರಿಂದಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ರಾಜ್ಯ ಸರ್ಕಾರಇತ್ತೀಚೆಗೆ ಸೂಪರರ್ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆಅನುಮತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರವುರಾಜ್ಯದದುರದೃಷ್ಟಕರ ಮತ್ತು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ.ಈ ನಿರ್ಧಾರವನ್ನು ವಿರೋಧಿಸಲು, ನಾನು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದೆ.