State

ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ವಿಫಲ: ಸಿಎಂ ಬೊಮ್ಮಾಯಿ ಆಕ್ರೋಶ..!

Share

ಕಾಂಗ್ರೆಸ್‍ನವರು ಸದನದಲ್ಲಿ ಇಲ್ಲಸಲ್ಲದ ವಿಚಾರ ಮಾತನಾಡುತ್ತಿದ್ದಾರೆ. ರಾಜಕಾರಣಕ್ಕೆ ರಾಷ್ಟ್ರಧ್ವಜ ಬಳಸಿಕೊಂಡಿದ್ದು ಖಂಡನೀಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕೈ ನಾಯಕರ ವಿರುದ್ಧ ಹರಿಹಾಯ್ದರು.

ಬೆಂಗಳೂರಿನ ವಿಧಾನಸೌಧ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಇಂದು ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ವಿಫಲವಾಗಿದೆ. ಇಂತಹ ವರ್ತನೆಗಳಿಂದ ಕಾಂಗ್ರೆಸ್ ದೇಶದಲ್ಲಿ ನೆಲಕಚ್ಚುತ್ತಿದೆ ಎಂದು ಕಿಡಿಕಾರಿದರು.

 

Tags:

error: Content is protected !!