Bidar

ಬೀದರ್ ಜಿಲ್ಲೆಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ

Share

ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಯಾತ್ರೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಬಿ. ಶ್ರೀರಾಮುಲು, ಪ್ರಭು ಚೌಹ್ವಾಣ್ ಹಾಗೂ ಮತ್ತಿತರರು ಹಾಜರಿದ್ದರು.

Tags:

error: Content is protected !!