Belagavi

ಸಮುದಾಯ ಭವನದ ಜಾಗದ ಸಲುವಾಗಿ ಮಾರಾಮಾರಿ: ಉಪಾಧ್ಯಕ್ಷ ಸೇರಿ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

Share

ಬೆಳಗಾವಿ : ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಪಂ ಉಪಾಧ್ಯಕ್ಷ ವಿಠ್ಠಲ್ ಸಾಂಬ್ರೇಕರ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದ ಘಟನೆ ನಡೆದಿದೆ ಸಮುದಾಯ ಭವನದ ಜಾಗದ ಸಲುವಾಗಿ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಪಂ ಉಪಾಧ್ಯಕ್ಷ ವಿಠ್ಠಲ್ ಸಾಂಬ್ರೇಕರ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದ ಘಟನೆ ಕೊಂಡಸ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡಿರುವ ವಿಠ್ಠಲ ಸಾಂಬ್ರೇಕರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹಿರೇಬಾಗೆವಾಡಿ ಸಿಪಿಐ, ಪಿಎಸ್ ಐ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಮುದಾಯ ಭವನಕ್ಕೆ ಸಾಂಬ್ರೇಕರ್ ಕುಟುಂಬದಿಂದ ಜಾಗ. ಪ್ರತಿಯಾಗಿ ಗ್ರಾಮದ ಜನರ ಸಹಮತದ ಮೇರೆಗೆ ಪಂಚಾಯಿತಿ ಜಾಗ ಪಡೆದಿದ್ದ ವಿಠ್ಠಲ ನಡೆಯ ಬಗ್ಗೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಕೆಲ ಕಿಡಿಗೇಡಿಗಳಿಂದ ವಿಠ್ಠಲ ಮನೆಗೆ ಬಂದು ಹಲ್ಲೆ ಮಾಡಿದ್ದಾರೆ. ಕಟ್ಟಡ ನಿರ್ಮಾಣ ಮಾಡುವಾಗಲೇ ಇಟ್ಟಿಗೆಯಿಂದ ಇದೇ ಗ್ರಾಮದ ಪುಂಡಲೀಕ ಕುಡಚೇಕರ್, ಭೀಮಾ ದೇಮನ್ನವರ, ನಾಗಪ್ಪ ವಾಳಕೆ ಎಂಬುವರಿಂದ ಹಲ್ಲೆ ಮಾಡಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!