ಬೆಳಗಾವಿ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಶಿವಲಿಂಗಪ್ರಭು ಹೂಗಾರ ಅವರನ್ನು ಸಂಸದ ಜಗದೀಶ ಶೆಟ್ಟರ ಅವರು ಸನ್ಮಾನಿಸಿದರು.
ಬೆಳಗಾವಿ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಶಿವಲಿಂಗಪ್ರಭು ಹೂಗಾರ ಅವರನ್ನು ಮಹಾಪೌರ ಸವೀತಾ ಕಾಂಬಳೆ, ಸಂಸದ ಜಗದೀಶ ಶೆಟ್ಟರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ, ಬಿಜೆಪಿ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಸವಿತಾ ಕಾಂಬಳೆ ಅವರ ಉಪಸ್ಥಿತಿಯಲ್ಲಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಹೂಗಾರ ಸಮಾಜ ಬಾಂಧವರು ಭಾಗಿಯಾಗಿದ್ಧರು.