ಹೊಸ ವರ್ಷಾಚರಣೆಗೆ ಪೊಲೀಸರಿಂದ ನಿಯಮಗಳನ್ನು ಜಾರಿ ಮಾಡಿದ್ದಾರೆ. ನಿಯಮದಂತೆ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ ಕರೆಯನ್ನು ಕೊಟ್ಟಿದ್ದಾರೆ.
ಮಾಜಿ ಪ್ರಧಾನಿ ಮನಮೋಹನಸಿಂಗ್ ನಿಧನದ ಹಿನ್ನೆಲೆ ಈಗಾಗಲೇ ದೇಶದಲ್ಲಿ 7 ದಿನ ಶೋಕಾಚರಣೆ ಜಾರಿಯಲ್ಲಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶವಿಲ್ಲ. ಆದರೇ ಖಾಸಗಿ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಆಗುವುದಿಲ್ಲ. ಆದರೇ ಎಚ್ಚರಿಕೆಯಿಂದ ಹೊಸ ವರ್ಷವನ್ನು ಆಚರಿಸಬೇಕೆಂದು ಮನವಿಯನ್ನು ಮಾಡಿಕೊಂಡಿದ್ದಾರೆ