khanapur

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಣೆ

Share

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಆಚರಿಸಲಾಯಿತು.ಶಿರಸ್ತೆದಾರ ಪ್ರಕಾಶ್ ಕಟ್ಟಿಮನಿ ಅವರು ಅವರ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ, ಮ್ಯಾಗೇರಿ, ವಿನಾಯಕ ಮಡಿವಾಳರ, ವಿರಭದ್ರ ಜವಳಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದು ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಅತ್ಯಂತ ಗೌರವ ಪೂರ್ವಕವಾಗಿ ಆಚರಿಸಿದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!