Bagalkot

ಬಾಗಲಕೋಟೆ : ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ,

Share

ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ನಡೆಸಲಾಯಿತು

ನಗರದ ಸ್ಪಿನ್ನಿಂಗ್ ಮಿಲ್ ನಿಂದ ತಹಶೀಲ್ದಾರ ಕಚೇರಿವರೆಗೆ
ಆಲ್ ಇಂಡಿಯಾ ಮುಸ್ಲಿ ಲಾ ಬೋರ್ಡ್‌ ನೇತೃತ್ವದಲ್ಲಿಪ್ರತಿಭಟನಾ ಮೆರವಣಿಗೆ ನಡೆಸಿ ಪ್ರತಿಭಟನಾಕಾರರು
ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ
ತಹಶೀಲ್ದಾರ ಗಿರೀಶ್ ಸ್ವಾಧಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಲ್ ಇಂಡಿಯ ಮುಸ್ಲಿಂ ಲಾ ಬೋರ್ಡ್ ನ ಪದಾಧಿಕಾರಿಗಳು ಮುಸ್ಲಿಂ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags:

error: Content is protected !!