Khanapur

ತಾಲೂಕಾ ಮಾರ್ಕೆಟಿಂಗ್ ಸೊಸೈಟಿಗೆಯ ಭಗವಾನ್ ಮಹಾವೀರ ಜಯಂತಿ ಆಚರಣೆ

Share

ನಂದಗಡದಲ್ಲಿನ ಖಾನಾಪೂರ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಗೆಯ ಮುಖ್ಯ ಕಾರ್ಯಾಲಯದಲ್ಲಿ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಭಗವಾನ್ ಮಹಾವೀರರ ಜಯಂತಿ ನಿಮಿತ್ಯ ಪೋಟೋ ಪೂಜೆಯನ್ನು ಸಲ್ಲಿಸಿ ಗೌರವ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾಜಿ ಬಿಜೆಪಿ ತಾಲೂಕಾ ಅಧ್ಯಕ್ಷ ಸಂಜಯ್ ಕುಬಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!