hubbali

ನಮ್ಮ ದೇಶದಲ್ಲಿ ಒಂದೂವರೆ ವರ್ಷಕ್ಕೆ ಆಗುವಷ್ಟು ದವಸ ಧಾನ್ಯಗಳ ಸಂಗ್ರಹಣೆ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Share

ನಮ್ಮ ದೇಶದಲ್ಲಿ ಅಕ್ಕಿ ಗೋಧಿ ಸೇರಿದಂತೆ ದವಸ ಧಾನ್ಯಗಳು ಒಂದೂವರೆ ವರ್ಷಕ್ಕೆ ಆಗುವಷ್ಟು ಇದೆ ಸಂಗ್ರಹಣೆ ಹಾಗೂ ಸಾಗಾಟ ಮಾಡುವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು. ಈಗಾಗಲೇ ನಮ್ಮ ಇಲಾಖೆಯಿಂದ ಅಧಿಸೂಚನೆ ಕೂಡ ನೀಡಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಬಹಳ ದೊಡ್ಡ ಪ್ರಮಾಣದಲ್ಲಿ ನಮ್ಮ ಬಳಿ ಆಹಾರ ಸಂಗ್ರಹಣೆ ಇದೆ. ಸದ್ಯಕ್ಕೆ ಕದನ ವಿರಾಮ ಆಗಿದೆ‌ ಈಗಾಗಲೇ ನಾವು ಭಯೋತ್ಪಾದನೆಯನ್ನು ಯುದ್ಧ ಎಂದು ಪರಿಗಣಿಸಿದ್ದೂ ಇದೆ.

ಉಗ್ರರು ಶುದ್ಧರಾಗಿಲ್ಲ ಅನ್ನೋ ಮೂಲಕ ಪಾಕಿಸ್ತಾನ ರಕ್ಷಣಾ ಸಚಿವರಿಗೆ ಜೋಶಿ ತಿರುಗೇಟು ಮೂರ್ನಾಲ್ಕು ದಿನಗಳ ಅಪರೇಷನ್ ನಲ್ಲಿ ಉಗ್ರರ ಅಡಗುತಾಣ, ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಅಮೆರಿಕ ಮಧ್ಯಸ್ಥಿಕೆ ಕುರಿತು ಈಗಾಗಲೇ ಹೇಳಿಕೆ ನೀಡಲಾಗಿದೆ ಯಾವುದೇ ಕಾರಣಕ್ಕೂ ದೇಶ ಒಂದಾಗಿರಬೇಕೆಂದು. ವಿಪಕ್ಷಗಳಿಗೆ ಎಂದು ಮನವಿ ಮಾಡುತ್ತೇನೆ ಎಂದರು. ಎಲ್ಲಿ ಏನಾಗಿದೆ ಎನ್ನುವುದನ್ನು ತಿಳಿದು ಶಿವಸೇನಾ ಮುಖಂಡರು ಮಾತನಾಡಬೇಕು. ಭಾರತ ಮತ್ತು ಪಾಕಿಸ್ತಾನದ ಡಿಜಿಎಂ ಮಾತುಕತೆ ಮೇಲೆ ಈ‌ ಪ್ರಕ್ರಿಯೆಯಾಗಿದೆ. ಬಹಳ‌ ಸ್ಪಷ್ಟವಾದ ಕಂಡೀಷನ್ ಗಳ ಮೇಲೆ ಈ ಪ್ರಕ್ರಿಯೆಯಾಗಿದೆ ಎಂದರು.

 

Tags:

error: Content is protected !!