ಖಾನಾಪೂರದಲ್ಲಿ ಇರುವ ಪೋಲಿಸ್ ತರಬೇತಿ ಶಾಲೆಯಲ್ಲಿ ಫುಡ್ ಪಾಯಿಸನ್ ಆಗಿ ನಿನ್ನೆ ರಾತ್ರಿ ಪೋಲಿಸ್ ಸಿಬ್ಬಂದಿಗಳು ಚಿಕಿತ್ಸಾ ಖಾನಾಪೂರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಆಗಿದ್ದಾರೆ ಸುಮಾರು ಇಪ್ಪತ್ತು ಸಿಬ್ಬಂದಿಗಳು ರಾತ್ರಿ ಸೇವಿಸಿದ ಊಟದ ನಂತರ ಈ ಪೋಲಿಸ್ ಸಿಬ್ಬಂದಿಗಳಿಗೆ ತೊಂದರೆಯಾಗಿದ್ದು ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆಂತಕ ಪಡುವ ಅಗತ್ಯವಿಲ್ಲ ಎಂದು ಎಲ್ಲರ ಆರೋಗ್ಯ ಸುಧಾರಿಸುತ್ತಿರುವ ಮಾಹಿತಿ ಲಭ್ಯವಾಗಿದೆ ಇದರ ಕುರಿತು ಖಾನಾಪೂರ ಕಾಂಗ್ರೆಸ್ ಮುಖಂಡ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಸಹೋದರ ಇದರ ಮಾಹಿತಿ ದೊರೆಯುತ್ತಿದ್ದಂತೆಯೇ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಎಲ್ಲ ರೀತಿಯ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲು ಸೂಚನೆ ನೀಡಿ ಎಲ್ಲರಿಗೂ ದೈರ್ಯ ತುಂಬಿದರು.