Vijaypura

ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನ ಮಳಿಗೆ ಉದ್ಘಾಟನೆ

Share

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನದ ಮಾಹಿತಿ ಮಳಿಗೆಯನ್ನು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಉದ್ಘಾಟಿದರು.


ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಕುಟುಂಬಗಳು ಪಂಚ ಗ್ಯಾರಂಟಿ ಲಾಭ ಪಡೆಯುತ್ತಿವೆ. ಇಂದಿನಿಂದ ಜೂನ್ 26 ಸಾಯಂಕಾಲ 8 ಘಂಟೆಯವರೆಗೂ ಪ್ರದರ್ಶನ ಲಭ್ಯವಿದ್ದು ಸಾರ್ವಜನಿಕರು ಲಾಭ ಪಡೆಯಬೇಕೆಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.

Tags:

error: Content is protected !!