vijayapur

ಉರ್ದು ಶಾಲೆ ತೆರೆಯಲು ಹಳೆ ವಿದ್ಯಾರ್ಥಿಗಳ ಪ್ರತಿಭಟನೆ

Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮುಚ್ಚಲಾಗಿರುವ ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯನ್ನು ಪುನರಾರಂಭಿಸುವಂತೆ ಆಗ್ರಹಿಸಿ ಹಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶಾಲೆಯನ್ನು ಕೂಡಲೇ ತೆರೆಯಬೇಕೆಂದು ಒತ್ತಾಯಿಸಿದ ಅವರು, ಸರ್ಕಾರಕ್ಕೆ ನಡೆಸಲು ಸಾಧ್ಯವಾಗದಿದ್ದರೆ ನಾವೇ ಅನುದಾನ ನೀಡಿ ಶಾಲೆ ನಡೆಸುತ್ತೇವೆ ಎಂದು ಹೇಳಿದರು. ಈ ಶಾಲೆಯಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದು ಉನ್ನತ ಹುದ್ದೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:

error: Content is protected !!