BELAGAVI

ಸುಲೋಚನಾ ಅಶೋಕ ತೇವರೆ ನಿಧನ

Share

ಬೆಳಗಾವಿಯ ಗೋಂಧಳಿ ಗಲ್ಲಿಯ ರಹಿವಾಸಿ ಸುಲೋಚನಾ ಅಶೋಕ ತೇವರೆ (69) ಇಂದು ಗುರುವಾರ ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ರ, ಸೊಸೆ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Tags:

error: Content is protected !!