Khanapur

ವೆಂಕಟೇಶ್ವರ ದೇವರ ಭೇಟಿ ನೀಡಿ ಕುಟುಂಬ ಸಮೇತರಾಗಿ ಆಶೀರ್ವಾದ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್

Share

ಖಾನಾಪುರದ ಮಾಜಿ ಶಾಸಕಿ, ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ತಮ್ಮ ಪತಿ, ಐಜಿಪಿ ಹೇಮಂತ್ ನಿಂಬಾಳ್ಕರ್ ಸೇರಿದಂತೆ ಇನ್ನಿತರ ಕುಟುಂಬ ಸದಸ್ಯರೊಂದಿಗೆ ವೆಂಕಟೇಶ್ವರ ದೇವರ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಖಾನಾಪುರ ಕ್ಷೇತ್ರದ ಜನತೆಯ ಬಗ್ಗೆ ವೆಂಕಟೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಒಳ್ಳೆಯದಾಗಲಿ ಎಂದು ಬೇಡಿಕೊಂಡರು. ಈ ಸಂದರ್ಭದಲ್ಲಿ ಅವರ ಇನ್ನಿತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Tags:

error: Content is protected !!