Belagavi

ಬೆಳಗಾವಿ ನಗರದಲ್ಲಿ ಶ್ರೀ ಸವಿತಾ ಮಹರ್ಷಿಯ ಜಯಂತ್ಯುತ್ಸವ ಕಾರ್ಯಕ್ರಮ

Share

ಬೆಳಗಾವಿ ನಗರದ ಬಸವರಾಜ್ ಕಟ್ಟೀಮನಿ ಸಭಾಂಗಣದಲ್ಲಿ ಶ್ರೀ ಸವಿತಾ ಮಹರ್ಷಿಯ ಜಯಂತ್ಯುತ್ಸವವನ್ನು ಆಚರಿಸಲಾಯಿತು.

ನಗರದ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ಮಂಗಳವಾರ ಸವಿತಾ ಮಹರ್ಷಿಯ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಶೇಖರ್ ರೆಡ್ಡಿ, ನಾಗರಾಜ ರೆಡ್ಡಿ, ಸಾಗರ ರೆಡ್ಡಿ, ಗೀತಾ ರೆಡ್ಡಿ, ರಾಧಿಕಾ ರೆಡ್ಡಿ, ಜನಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!