Belagavi

ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ…

Share

ಬೆಳಗಾವಿ ತಾಲೂಕಿನ ಧಾಮಣೆ ಎಸ್ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ಸಹೋದರರಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ತಮ್ಮನ್ನು ಹೊಡೆದು ಕೊಂದ ಆರೋಪಿ ಅಣ್ಣನನ್ನು ಬಂಧಿಸಲಾಗಿದೆ.

ಬೆಳಗಾವಿ ತಾಲೂಕಿನ ಧಾಮಣೆ ಎಸ್ ಗ್ರಾಮದಲ್ಲಿ ಕೌಟುಂಬಿಕ ಕಲಹ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಅಣ್ಣ , ಮಾರುತಿ ಭರಮಾ ಬಾಳೇಕುಂದ್ರಿ (30) ತಮ್ಮ ಲಕ್ಷ್ಮಣ್ ಭರಮಾ ಬಾಳೇಕುಂದ್ರಿ(28)ಯನ್ನು ಹೊಡೆದಿದ್ದು, ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ಬಂಧಿಸಿ ಬೆಳಗಾವಿ ಗ್ರಾಮೀಣ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Tags:

error: Content is protected !!