ATTACK

ಬೆಳ್ಳಂಬೆಳಗ್ಗೆ ಮಹಿಳಾ ಗುಮಾಸ್ತೆಯ ಹತ್ಯೆಗೆ ಯತ್ನ; ಚಿಕಿತ್ಸೆ ಫಲಿಸದೇ ಗುಮಾಸ್ತೆಯ ಮರಣ

Share

ಅನೈತಿಕ ಸಂಬಂಧ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆಯ ಗುಮಾಸ್ತೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಬೈಕ್ ನಲ್ಲಿ ಹೊರಟಾಗ ಹತ್ಯೆಗೆ ಯತ್ನಿಸಲಾಗಿತ್ತು. ಆಗ ಮಹಿಳೆಗೆ ಗಂಭೀರ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಶಿಫ್ಟ್ ವೇಳೆ ಸಾವನ್ನಪ್ಪಿದ್ದಾಳೆ.

 

ಇಂಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸಾಯಬಣ್ಣ ಕನ್ನೊಳ್ಳಿ(30) ಸಾವನ್ನಪ್ಪಿದ್ದು ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಯಿಂದ ಹತ್ಯೆ ಯತ್ನ ನಡೆದಿತ್ತು. ಇಂಡಿಯ ಕೊಟ್ನಾಳ ಗ್ರಾಮದ ರೇಣಾಕಾ ಇವರು ಗಂಭೀರವಾಗಿ ಗಾಯಗೊಂಡಿರುವ ರೇಣುಕಾನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು.

 

ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!