Bagalkot

ಚಲಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ಸ್ಟೇರಿಂಗ್ ಕಟ್

Share

ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಬಸ್.

ಬಾಗಲಕೋಟೆ ಹೊರ ವಲಯದ ಪದ್ಮನಾಭ ನಗರ ಬಳಿ ಘಟನೆ.

ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ ಗ್ರಾಮದ ಸಮೀಪದ ನಗರ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಾಗಲಕೋಟೆಯಿಂದ ಗದಗ ಕಡೆಗೆ ಹೊರಟಿದ್ದ ಬಸ್.

ಬಸ್‌ನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರಿದ್ರು ಎಂಬ ಮಾಹಿತಿ

5-6 ಜನರಿಗೆ ಸಣ್ಣ ಪುಟ್ಟ ಗಾಯ,

ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು.

ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಭೇಟಿ ಪರಿಶೀಲನೆ.

ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ..

Tags:

error: Content is protected !!