Vijaypura

ನಾಳೆ ಎಂ.ಎಂ.ಕಲಬುರ್ಗಿ ಸಾಹಿತ್ಯ ಪುಸ್ತಕ ಲೋಕಾರ್ಪಣೆ

Share

ವಿಜಯಪುರ ನಗರದಲ್ಲಿ ನವೆಂಬರ್ 15 ರಂದು ಎಂ.ಎಂ. ಕಲಬುರ್ಗಿ ಅವರ ವಚನ ಸಾಹಿತ್ಯ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ಲೋಕಾರ್ಪಣೆ ಗೊಳಿಸಲಿದ್ದಾರೆ ಎಂದು ಇತಿಹಾಸ ತಜ್ಞ ಕೃಷ್ಣ ಕೊಲ್ಲಾರ ಕುಲಕರ್ಣಿ ಅವರು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು. ಈ ಪುಸ್ತಕ ಲೋಕಾರ್ಪಣೆಗೊಳ್ಳುವುದರಿಂದ ಈ ಭಾಗದ ಜನರಿಗೆ ವಚನ ಸಾಹಿತ್ಯವನ್ನು ತಲುಪಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಇನ್ನೂ ಹೆಚ್ಚಿನ ಸಾಹಿತಿಗಳು ಮತ್ತು ಕವಿಗಳು ಭಾಗವಹಿಸುವಂತೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು. ‌ಈ ಸಂದರ್ಭದಲ್ಲಿ ಎಮ್.ಎಸ್.ಮದಬಾವಿ, ಡಾ.ಮಹಾಂತೇಶ ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!