Accident

ಭೀಕರ ರಸ್ತೆ ಅಪಘಾತ, ಬೈಕ್‌ ಸವಾರ ಸ್ಥಳದಲ್ಲೆ ಸಾವು……

Share

ಬೈಕ್‌ ಸವಾರ ಆಯತಪ್ಪಿ ಕಬ್ಬು ತುಂಬಿದ ಟ್ರ್ಯಾಕ್ಟ‌ರ್ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ದರೂರ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿ ತೀರ್ಥ ಗ್ರಾಮದ ಶ್ರೀಶೈಲ ಹವಾಲ್ದಾರ.(50) ಅಥಣಿಯಿಂದ ಸಪ್ತಸಾಗರಕ್ಕೆ ಬರುವ ವೇಳೆ ದರೂರ ಬಳಿ ಅಪಘಾತ ಸಂಭವಿಸಿದೆ.

ಬೈಕ್‌ ಸವಾರ ಆಯತಪ್ಪಿ ಟ್ರ್ಯಾಕ್ಟರ್ ಕೆಳಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:

error: Content is protected !!